25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಪಂಚಾಯತು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಆ.3. ರಂದು ಕಳಿಯ ಪಂಚಾಯತು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ದಿವಾಕರ ಮೆದಿನ, ಸುಧಾಕರ ಮಜಲು, ವಿಜಯ ಕುಮಾರ್ ಕಲಾಯಿತೊಟ್ಟು, ಅಬ್ದುಲ್ ಕರೀಂ ಕೆ.ಎಮ್.ಗೇರುಕಟ್ಟೆ, ಯಶೋಧರ ಶೆಟ್ಟಿ ಕೊರಂಜ, ಹರೀಶ್ ಕುಮಾರ್ ಬಿ.ಬೆರ್ಕೆತೊಡಿ, ಲತೀಫ್ ಪರೀಮ್, ಮರೀಟಾ ಪಿಂಟೊ, ಮೋಹಿನಿ ಹಾಕೋಟೆ, ಪುಷ್ಪ ನಾಳ, ಶ್ವೇತಾ ಶ್ರೀನಿವಾಸ್ ಬೆರ್ಕೆತ್ತೋಡಿ, ಶಕುಂತಲಾ ಕುಳಾಯಿ, ಇಂದಿರಾ ಶೆಟ್ಟಿ ಭಂಡಾರಿಕೋಡಿ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸುಚಿತ್ರಾ, ರವಿ ಹೆಚ್, ಸುರೇಶ್ ಕುಮಾರ್, ಶಶಿಕಲಾ, ನಂದಿನಿ, ಮಾನಸ, ಪ್ರಜ್ಞಾ ಭಾಗವಹಿಸಿದರು.

Related posts

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!