July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಪಂಚಾಯತು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಆ.3. ರಂದು ಕಳಿಯ ಪಂಚಾಯತು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ದಿವಾಕರ ಮೆದಿನ, ಸುಧಾಕರ ಮಜಲು, ವಿಜಯ ಕುಮಾರ್ ಕಲಾಯಿತೊಟ್ಟು, ಅಬ್ದುಲ್ ಕರೀಂ ಕೆ.ಎಮ್.ಗೇರುಕಟ್ಟೆ, ಯಶೋಧರ ಶೆಟ್ಟಿ ಕೊರಂಜ, ಹರೀಶ್ ಕುಮಾರ್ ಬಿ.ಬೆರ್ಕೆತೊಡಿ, ಲತೀಫ್ ಪರೀಮ್, ಮರೀಟಾ ಪಿಂಟೊ, ಮೋಹಿನಿ ಹಾಕೋಟೆ, ಪುಷ್ಪ ನಾಳ, ಶ್ವೇತಾ ಶ್ರೀನಿವಾಸ್ ಬೆರ್ಕೆತ್ತೋಡಿ, ಶಕುಂತಲಾ ಕುಳಾಯಿ, ಇಂದಿರಾ ಶೆಟ್ಟಿ ಭಂಡಾರಿಕೋಡಿ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸುಚಿತ್ರಾ, ರವಿ ಹೆಚ್, ಸುರೇಶ್ ಕುಮಾರ್, ಶಶಿಕಲಾ, ನಂದಿನಿ, ಮಾನಸ, ಪ್ರಜ್ಞಾ ಭಾಗವಹಿಸಿದರು.

Related posts

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!