September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ


ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ಹಿರಿಯ ವೇದಮೂರ್ತಿ, ಕೃಷಿಕ ಕೇಶವ ಭಟ್ ಚಿಪ್ಲೂಣ್ಕರ್ ಅವರ ಪತ್ನಿ ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್(79ವ.) ವಯೋ ಸಹಜ ಅಸೌಖ್ಯದಿಂದ ಆ.2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಚಿತ್ಪಾವನ ಸಮುದಾಯದ ಪೂಜೆ, ಹಬ್ಬ ಆಚರಣೆಗಳ ಬಗ್ಗೆ ವಿಶೇಷ ಪರಿಣತಿ ಹೊಂದಿದ್ದ ಅವರಿಗೆ ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
error: Content is protected !!