24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಬೋಡಿಯ ಹಕ್ಕೇರಿ ಗದ್ದೆಯಲ್ಲಿ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಜಗತ್ಪಾಲ ಶೆಟ್ಟಿ, ಉಮನೊಟ್ಟು, ಕ್ರೀಡಾಕೂಟ ಚಾಲನೆಯನ್ನು ಹಿರಿಯ ಕಂಬಳ ಓಟಗಾರ ಕುಟ್ಟಿ ಶೆಟ್ಟಿ ಹಕ್ಕೇರಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ ಪೂವಳ ವಹಿಸಲಿದ್ದಾರೆ.

1ರಿಂದ 10ನೇ ತರಗತಿಯ ಬಾಲಕ ಬಾಲಕಿಯರಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ಫರ್ಧೆ ಹಾಗೂ ವಿಶೇಷ ಸ್ಪರ್ಧೆ ನಿಧಿ ಹುಡುಕುವುದು ನಡೆಯಲಿದೆ.

Related posts

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!