24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಬೋಡಿಯ ಹಕ್ಕೇರಿ ಗದ್ದೆಯಲ್ಲಿ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಜಗತ್ಪಾಲ ಶೆಟ್ಟಿ, ಉಮನೊಟ್ಟು, ಕ್ರೀಡಾಕೂಟ ಚಾಲನೆಯನ್ನು ಹಿರಿಯ ಕಂಬಳ ಓಟಗಾರ ಕುಟ್ಟಿ ಶೆಟ್ಟಿ ಹಕ್ಕೇರಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ ಪೂವಳ ವಹಿಸಲಿದ್ದಾರೆ.

1ರಿಂದ 10ನೇ ತರಗತಿಯ ಬಾಲಕ ಬಾಲಕಿಯರಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ಫರ್ಧೆ ಹಾಗೂ ವಿಶೇಷ ಸ್ಪರ್ಧೆ ನಿಧಿ ಹುಡುಕುವುದು ನಡೆಯಲಿದೆ.

Related posts

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!