22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಬೋಡಿಯ ಹಕ್ಕೇರಿ ಗದ್ದೆಯಲ್ಲಿ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಜಗತ್ಪಾಲ ಶೆಟ್ಟಿ, ಉಮನೊಟ್ಟು, ಕ್ರೀಡಾಕೂಟ ಚಾಲನೆಯನ್ನು ಹಿರಿಯ ಕಂಬಳ ಓಟಗಾರ ಕುಟ್ಟಿ ಶೆಟ್ಟಿ ಹಕ್ಕೇರಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ ಪೂವಳ ವಹಿಸಲಿದ್ದಾರೆ.

1ರಿಂದ 10ನೇ ತರಗತಿಯ ಬಾಲಕ ಬಾಲಕಿಯರಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ಫರ್ಧೆ ಹಾಗೂ ವಿಶೇಷ ಸ್ಪರ್ಧೆ ನಿಧಿ ಹುಡುಕುವುದು ನಡೆಯಲಿದೆ.

Related posts

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya
error: Content is protected !!