24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು,ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ,ಉದ್ಯಮಿ ರತ್ನಾಕರ ಬುಣ್ಣನ್ ಪರಬೆಟ್ಟು ಮರೋಡಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಮೀಸಲಾಗಿದ್ದು ಯುವ ನಾಯಕ, ಸಮಾಜಸೇವಕ ಶುಭರಾಜ್ ಹೆಗ್ಡೆ ಪಾಣಲು ದರ್ಖಾಸು ಮರೋಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು., ಉಪ ಚುನಾವಣಾಧಿಕಾರಿಯಾಗಿ ಮರೋಡಿ ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ವಾಸುದೇವ ಕೆ.ಜಿ,ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ,ಸದಸ್ಯರಾದ ರತ್ನಾಕರ, ಉಮೇಶ,ಅಶೋಕ,ಶುಭರಾಜ ಹೆಗ್ಡೆ,ಧನಲಕ್ಷ್ಮಿ,ಉಮಾವತಿ,ಸಮಿತ,ಸುನಂದ,ಯಶೋಧ ಉಪಸ್ಥಿತರಿದ್ದರು.

ಕಳೆದ ಎರಡೂವರೆ ವರ್ಷದಲ್ಲಿ ಅಧ್ಯಕ್ಷೆ ಪದ್ಮಶ್ರೀ ಜೈನ್,ಉಪಾಧ್ಯಕ್ಷ ಯಶೋಧರ ಆಚಾರ್ಯ ಹಾಗೂ ಸದಸ್ಯರ ನೇತೃತ್ವದಲ್ಲಿ ಗ್ರಾಮದಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya
error: Content is protected !!