37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಮುಂಡಾಜೆ ಗ್ರಾಪಂ ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್ ಭಿಡೆ ಮತ್ತಿತರರು ತಕ್ಷಣ ಪ್ರಯಾಣಿಕರನ್ನು ಮೇಲೆತ್ತಲು ಸಹಕರಿಸಿದರು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!