September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಮುಂಡಾಜೆ ಗ್ರಾಪಂ ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್ ಭಿಡೆ ಮತ್ತಿತರರು ತಕ್ಷಣ ಪ್ರಯಾಣಿಕರನ್ನು ಮೇಲೆತ್ತಲು ಸಹಕರಿಸಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya
error: Content is protected !!