23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಮುಂಡಾಜೆ ಗ್ರಾಪಂ ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್ ಭಿಡೆ ಮತ್ತಿತರರು ತಕ್ಷಣ ಪ್ರಯಾಣಿಕರನ್ನು ಮೇಲೆತ್ತಲು ಸಹಕರಿಸಿದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!