April 2, 2025
ಗ್ರಾಮಾಂತರ ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

ಕಾಶಿಪಟ್ಣ: ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸತೀಶ್.ಕೆ ಕಾಶಿಪಟ್ಣ ಅವರು ಇತ್ತೀಚೆಗೆ ಬ್ಲಾಕ್ ಕಾಂಗ್ರೆಸ್ ನಗರದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಉಪಾಧ್ಯಕ್ಷರಾಗಿ ಶುಭಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಭವಿ ವಾರ್ಡ್ ನಂಬರ್ 1ರ ಸದಸ್ಯೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ರಂಜಿತ್ ಕುಮಾರ್ ಮತ್ತು ಕಾಶಿಪಟ್ಟ ಪಂಚಾಯತ್ ಪಿಡಿಒ ಸಹಕರಿಸಿದರು.

Related posts

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!