25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು

ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಲಯನ್ಸ್ ಅಧ್ಯಕ್ಷ ನಿರಂಜನ್ ಕೆ.ಎಸ್, ನಿಕಟಪೂರ್ವಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ದಯಾನಂದ ಭಂಡಾರಿ, ಖಜಾಂಚಿ ಲೂಕಾಸ್ ಕೊರೆಯ, ಮಾಜಿ ಸೈನಿಕರಾದ ರಾಮಚಂದ್ರನಾಯಕ್ ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!