22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು

ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಲಯನ್ಸ್ ಅಧ್ಯಕ್ಷ ನಿರಂಜನ್ ಕೆ.ಎಸ್, ನಿಕಟಪೂರ್ವಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ದಯಾನಂದ ಭಂಡಾರಿ, ಖಜಾಂಚಿ ಲೂಕಾಸ್ ಕೊರೆಯ, ಮಾಜಿ ಸೈನಿಕರಾದ ರಾಮಚಂದ್ರನಾಯಕ್ ಉಪಸ್ಥಿತರಿದ್ದರು.

Related posts

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!