September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು

ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಲಯನ್ಸ್ ಅಧ್ಯಕ್ಷ ನಿರಂಜನ್ ಕೆ.ಎಸ್, ನಿಕಟಪೂರ್ವಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ದಯಾನಂದ ಭಂಡಾರಿ, ಖಜಾಂಚಿ ಲೂಕಾಸ್ ಕೊರೆಯ, ಮಾಜಿ ಸೈನಿಕರಾದ ರಾಮಚಂದ್ರನಾಯಕ್ ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!