25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು

ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಲಯನ್ಸ್ ಅಧ್ಯಕ್ಷ ನಿರಂಜನ್ ಕೆ.ಎಸ್, ನಿಕಟಪೂರ್ವಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ದಯಾನಂದ ಭಂಡಾರಿ, ಖಜಾಂಚಿ ಲೂಕಾಸ್ ಕೊರೆಯ, ಮಾಜಿ ಸೈನಿಕರಾದ ರಾಮಚಂದ್ರನಾಯಕ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!