September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಮನೆಗೆ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರು ಬೇಟಿ ನೀಡಿದ್ದಾರೆ‌.

ಅವರು ನಾಳೆ ಪಂಚಾಯತ್ ವತಿಯಿಂದ ಮನೆಯ ಮೇಲ್ಛಾವಣಿಗೆ ಶೀಟ್ ಅಳವಡಿಸಲಾಗುವುದು ಹಾಗೂ ಮನೆಗೆ ಮುಖ್ಯ ಬಾಗಿಲು ನಿರ್ಮಿಸಿ ಕೊಡುವ ಬಗ್ಗೆ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹರಿಪ್ರಸಾದ್,ಗೀರೀಶ್, ಪುನೀತ್ ಹಾಗೂ ಇತರರು ಉಪಸ್ಥಿತರಿದ್ದರು ‌

Related posts

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya
error: Content is protected !!