September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್ ಹಾಕಲಾಯಿತು.

ಇಗಾಗಲೇ ಕೆಲಸ ಪೂರ್ಣಗೊಂಡಿದೆ. ಶೀಟ್ ಹಾಗೂ ಮನೆಗೆ ಮುಖ್ಯ ಬಾಗಿಲು ಅಳವಡಿಸಲಾಗಿದೆ.ಹಲವು ಸಮಯದಿಂದ ಸಂಕಷ್ಟದ ಜೀವನ ನಡೆಸುತ್ತಿದ್ದ ಪ್ರೇಮರವರ ಕುಟುಂಬವು ನೆಮ್ಮದಿಯನ್ನು ಕಾಣುವಂತಾಗಿದೆ.

Related posts

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya
error: Content is protected !!