July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

ಪಡಂಗಡಿ: ಪರಮಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ ಪಾರ್ಶ್ವಪದ್ಮ ಪಡಂಗಡಿ ಹಾಗೂ ಮಹಿಳಾ ಮಣಿಗಳು ಪಡಂಗಡಿ ಇವರ ಆಶ್ರಯದಲ್ಲಿ ಕೆಸರ್ ಡೊಂಜಿ ಗೊಬ್ಬು ಕಾರ್ಯಕ್ರಮವು ಆ.5 ರಂದು ಪಡಂಗಡಿ ಬಸದಿ ವಠಾರದಲ್ಲಿ ನಡೆಯಲಿದೆ.

ವಿವಿಧ ಆಟೋಟ ಸ್ಪರ್ಧೆಗಳಾದ ಹಗ್ಗಜಗ್ಗಾಟ, ಸಂಗೀತ ಕುರ್ಚಿ, ಅಂಬು ಚಮಚ ಓಟ, 100ಮೀಟರ್ ಓಟ, ರೈನ್ ಡ್ಯಾನ್ಸ್, ಅಡಿಕೆ ಹಾಳೆ ಎಳೆಯುವುದು. ಕಂಬಳ ಕೋಣಗಳು ನಡೆಯಲಿದೆ.

ಆಟಿಕೂಟದ ತಿಂಡಿ ತಿನಿಸುಗಳು ಇರಲಿವೆ.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!