July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

ಪಡಂಗಡಿ: ಪರಮಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ ಪಾರ್ಶ್ವಪದ್ಮ ಪಡಂಗಡಿ ಹಾಗೂ ಮಹಿಳಾ ಮಣಿಗಳು ಪಡಂಗಡಿ ಇವರ ಆಶ್ರಯದಲ್ಲಿ ಕೆಸರ್ ಡೊಂಜಿ ಗೊಬ್ಬು ಕಾರ್ಯಕ್ರಮವು ಆ.5 ರಂದು ಪಡಂಗಡಿ ಬಸದಿ ವಠಾರದಲ್ಲಿ ನಡೆಯಲಿದೆ.

ವಿವಿಧ ಆಟೋಟ ಸ್ಪರ್ಧೆಗಳಾದ ಹಗ್ಗಜಗ್ಗಾಟ, ಸಂಗೀತ ಕುರ್ಚಿ, ಅಂಬು ಚಮಚ ಓಟ, 100ಮೀಟರ್ ಓಟ, ರೈನ್ ಡ್ಯಾನ್ಸ್, ಅಡಿಕೆ ಹಾಳೆ ಎಳೆಯುವುದು. ಕಂಬಳ ಕೋಣಗಳು ನಡೆಯಲಿದೆ.

ಆಟಿಕೂಟದ ತಿಂಡಿ ತಿನಿಸುಗಳು ಇರಲಿವೆ.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya
error: Content is protected !!