July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್ ಅಳವಡಿಸುವ ಕೆಲಸ ಕಾರ್ಯ ಪ್ರಾರಂಭಗೊಂಡಿದೆ.

ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಭೇಟಿ ನೀಡಿ ಶೀಟ್ ಅಳವಡಿಸುವ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಇಂದು ಶೀಟ್ ಅಳವಡಿಸುವ ಕೆಲಸ ಪ್ರಾರಂಭಗೊಂಡಿದೆ.

ಇಗಾಗಲೇ ಮೇಲ್ಛಾವಣಿ ತೆರವುಗೊಳಿಸಲಾಗಿದೆ. ಮನೆಯ ಮುಖ್ಯಬಾಗಿಲಿನ‌ ಕೆಲಸವಾಗುತ್ತಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

Related posts

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!