September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆ ಯವರೆಗೆ ಬೃಹತ್ ಸಮಾವೇಶ-ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾ| ಎಲ್.ಹೆಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.

ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಜಿರೆ ಜನಾರ್ದನ ದೇವಸ್ಥಾನ ದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಗೌಡ ಇಚ್ಚಿಲ, ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.

ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಘ ಸಂಸ್ಥೆಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!