September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್ ಹಾಕಲಾಯಿತು.

ಇಗಾಗಲೇ ಕೆಲಸ ಪೂರ್ಣಗೊಂಡಿದೆ. ಶೀಟ್ ಹಾಗೂ ಮನೆಗೆ ಮುಖ್ಯ ಬಾಗಿಲು ಅಳವಡಿಸಲಾಗಿದೆ.ಹಲವು ಸಮಯದಿಂದ ಸಂಕಷ್ಟದ ಜೀವನ ನಡೆಸುತ್ತಿದ್ದ ಪ್ರೇಮರವರ ಕುಟುಂಬವು ನೆಮ್ಮದಿಯನ್ನು ಕಾಣುವಂತಾಗಿದೆ.

Related posts

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
error: Content is protected !!