July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!