24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅವಿನಾಶ್(26)ಧರ್ಮಸ್ಥಳ, ನಂದೀಪ್(20)ಧರ್ಮಸ್ಥಳ, ಅಕ್ಷತ್(22) ಉಪ್ಪಿನಂಗಡಿ ಬಂಧಿತರಾಗಿದ್ದಾರೆ. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya
error: Content is protected !!