July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅವಿನಾಶ್(26)ಧರ್ಮಸ್ಥಳ, ನಂದೀಪ್(20)ಧರ್ಮಸ್ಥಳ, ಅಕ್ಷತ್(22) ಉಪ್ಪಿನಂಗಡಿ ಬಂಧಿತರಾಗಿದ್ದಾರೆ. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related posts

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
error: Content is protected !!