July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು.


ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದಲ್ಲಿ ಶಾರೀರಕವಾಗಿ, ಮಾನಸಿಕವಾಗಿ ಆಗುವ ಬದಲಾವಣೆಗಳನ್ನು ಗಮನಿಸಿಕೊಳ್ಳಬೇಕು. ಸರಿಯಾಗಿ ಪೋಷಕರ ಮತ್ತು ಶಿಕ್ಷಕರು ಹೇಳುವ ಸರಿಯಾದ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್, ಶಿಕ್ಷಕಿಯರಾದ ಶ್ರೀಜಾ, ಪೂರ್ಣಿಮಾ ಉಪಸ್ಥಿತರಿದ್ದರು.

Related posts

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya
error: Content is protected !!