39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!