22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅವಿನಾಶ್(26)ಧರ್ಮಸ್ಥಳ, ನಂದೀಪ್(20)ಧರ್ಮಸ್ಥಳ, ಅಕ್ಷತ್(22) ಉಪ್ಪಿನಂಗಡಿ ಬಂಧಿತರಾಗಿದ್ದಾರೆ. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related posts

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya
error: Content is protected !!