22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು.


ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದಲ್ಲಿ ಶಾರೀರಕವಾಗಿ, ಮಾನಸಿಕವಾಗಿ ಆಗುವ ಬದಲಾವಣೆಗಳನ್ನು ಗಮನಿಸಿಕೊಳ್ಳಬೇಕು. ಸರಿಯಾಗಿ ಪೋಷಕರ ಮತ್ತು ಶಿಕ್ಷಕರು ಹೇಳುವ ಸರಿಯಾದ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್, ಶಿಕ್ಷಕಿಯರಾದ ಶ್ರೀಜಾ, ಪೂರ್ಣಿಮಾ ಉಪಸ್ಥಿತರಿದ್ದರು.

Related posts

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!