30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!