September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya
error: Content is protected !!