23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

ಉಜಿರೆ:ಸಾರ್ವಜನಕ ಶ್ರೀ ಗಣೇಶೋತ್ಸವ ಸಮಿತಿ ಶಾರದಾ ಮಂಟಪ ಉಜಿರೆ ಇದರ ವತಿಯಿಂದ ನಡೆಯುವ ಶ್ರೀ ಗಣೇಶೋತ್ಸವದ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆಗಷ್ಟ್ 3 ರಂದು ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.

ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 21 ರವರೆಗೆ ಶಾರದ ಮಂಟಪದಲ್ಲಿ ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವಾಧ್ಯಕ್ಷರಾದ ಶರತ್ ಕೃಷ್ಣ ಪಡ್ವೆಟ್ನಾಯರು ಮತ್ತು ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸಂಚಾಲಕರಾದ ಮೋಹನ್ ಕುಮಾರ್, ಕಳೆದ ಬಾರಿಯ ಅಧ್ಯಕ್ಷರಾದ ಅರವಿಂದ ಕಾರಂತ್, ಸಂಚಾಲಕರಾದ ಪ್ರಕಾಶ್ ಅಪ್ರಮೆಯ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಣ್ಣಗೌಡ, ಕಾರ್ಯದರ್ಶಿ ಪ್ರವೀಣ್, ಕೋಶಾಧಿಕಾರಿ ಧೀರಾಜ್ ಉಪಸ್ಥಿತರಿದ್ದರು.ಕುಮಾರಿ ಇಂಚರ ಕಾರಂತ ಪ್ರಾರ್ಥನೆ ಹಾಡಿದರು.ಪ್ರಸಾದ್ ಬಿ.ಎಸ್ ಮತ್ತು ಗೋಪಾಲಕೃಷ್ಣ ರವರು ಕಾರ್ಯಕ್ರಮ ನಿರೂಪಿಸಿದರು. ಮಮತಾ ವಂದಿಸಿದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya
error: Content is protected !!