25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya
error: Content is protected !!