July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya
error: Content is protected !!