25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
error: Content is protected !!