July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅವಿನಾಶ್(26)ಧರ್ಮಸ್ಥಳ, ನಂದೀಪ್(20)ಧರ್ಮಸ್ಥಳ, ಅಕ್ಷತ್(22) ಉಪ್ಪಿನಂಗಡಿ ಬಂಧಿತರಾಗಿದ್ದಾರೆ. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
error: Content is protected !!