22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು.


ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದಲ್ಲಿ ಶಾರೀರಕವಾಗಿ, ಮಾನಸಿಕವಾಗಿ ಆಗುವ ಬದಲಾವಣೆಗಳನ್ನು ಗಮನಿಸಿಕೊಳ್ಳಬೇಕು. ಸರಿಯಾಗಿ ಪೋಷಕರ ಮತ್ತು ಶಿಕ್ಷಕರು ಹೇಳುವ ಸರಿಯಾದ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್, ಶಿಕ್ಷಕಿಯರಾದ ಶ್ರೀಜಾ, ಪೂರ್ಣಿಮಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya
error: Content is protected !!