July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya
error: Content is protected !!