23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹ ಭಾಗಿತ್ವದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಆ. 6ರಂದು ಬಂಟರ ಭವನ ಗುರುವಾಯನಕೆರೆ ಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ವಹಿಸಿದರು.

ನಿಕಟಪೂರ್ವ ಲಯನ್ಸ್ ಜಿಲ್ಲಾ ರಾಜಪಾಲರಾದ ಸಂಜಿತ್ ಶೆಟ್ಟಿ ಉಧ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಯಾವಾಗಲು ಉದ್ಯೋಗಿಗಳಾದೆ ಉದ್ಯೋಗ ಕೊಡುವಂತವರು ಆಗಬೇಕು. ಉತ್ತಮ ಸಮಾಜ ನಿರೂಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, . ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ,. ಉಜಿರೆ ಎಸ್ಡಿ ಎಮ್ ಕಾಲೇಜ್ ಪ್ರಾಂಶುಪಾಲ ಡಾ. ಬಿ ಎ ಕುಮಾರ್, ಸಂಚಾಲಕರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಸಂಜೀವ ಶೆಟ್ಟಿ, ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ,. ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸ್ಥಿತರಿದ್ದರು .

ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ವಸಂತ್ ಶೆಟ್ಟಿ ನಿರೂಪಿಸಿದರು.

Related posts

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya
error: Content is protected !!