27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಖ್ಯ: ಶ್ರೀಮತಿ ಬಿರ್ಕು ನಿಧನ

ರೆಖ್ಯ : ಇಲ್ಲಿಯ ಕೆಡೆಂಬಿಲಡ್ಕ ಮನೆ ನಿವಾಸಿ ಶ್ರೀಮತಿ ಬಿರ್ಕು (98ವ.) ಆ.5ರಂದು ರಾತ್ರಿ ನಿಧನರಾದರು.

ಆ. 5ರಂದು ಸಂಜೆ ತನಕ ಓಡಾಡಿ ಕೊಂಡಿದ್ದ ಇವರು ರಾತ್ರಿ ಇದ್ದಕಿದ್ದಂತೆ ತಲೆನೋವೆಂದು ಕುಸಿದು ಬಿದ್ದು ಮೃತಪಟ್ಟರೆನ್ನಲಾಗಿದೆ.

ಮೃತರು 5 ಪುತ್ರರು, ಒರ್ವೆ ಪುತ್ರಿ, ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!