September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಖ್ಯ: ಶ್ರೀಮತಿ ಬಿರ್ಕು ನಿಧನ

ರೆಖ್ಯ : ಇಲ್ಲಿಯ ಕೆಡೆಂಬಿಲಡ್ಕ ಮನೆ ನಿವಾಸಿ ಶ್ರೀಮತಿ ಬಿರ್ಕು (98ವ.) ಆ.5ರಂದು ರಾತ್ರಿ ನಿಧನರಾದರು.

ಆ. 5ರಂದು ಸಂಜೆ ತನಕ ಓಡಾಡಿ ಕೊಂಡಿದ್ದ ಇವರು ರಾತ್ರಿ ಇದ್ದಕಿದ್ದಂತೆ ತಲೆನೋವೆಂದು ಕುಸಿದು ಬಿದ್ದು ಮೃತಪಟ್ಟರೆನ್ನಲಾಗಿದೆ.

ಮೃತರು 5 ಪುತ್ರರು, ಒರ್ವೆ ಪುತ್ರಿ, ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!