April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಆ.7ರಂದು ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಇವರ ನೇತೃತ್ವದಲ್ಲಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರ ಮೂಲಕ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಾದೆ ಕಮಲಾಕ್ಷ ಪೂಜಾರಿ, ಕಾರ್ಯದರ್ಶಿ ಪ್ರಮೀಳಾ, ರಾಜೇಶ್ ಮೂರ್ಜೆ, ಸಮಿತಿ ಸದಸ್ಯ ಮೋಹನ್ ಬಾರೆ ಉಪಸ್ಥಿತರಿದ್ದರು.
ಅಶೋಕ್ ಕುಮಾರ್ ಜೈನ್, ಈಶ್ವರ್ ಗೌಡ, ದಿನೇಶ್ ದೇವಸ್ಯ, ಓಬಯ್ಯ ಗೌಡ, ಪ್ರಸಾದ್ ಕೆ.ವಿ. , ರೋಹಿತ್ ಕಜೆ, ಜಯಚಂದ್ರ ಬಾರಂತ್ಯಾರು, ಅಖಿಲ್ ಕಜೆ, ನಾರಾಯಣ ಶೆಟ್ಟಿ, ಲೋಕೇಶ್ ಶೆಟ್ಟಿ ಹಾಗೂ ಊರಿನ ಭಕ್ತರು ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!