July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಠೋಸರ್ ವಹಿಸಿದ್ದರು.


ಹಿರಿಯರಾದ ಶ್ರೀನಿವಾಸ ಕಾಕತ್ಕರ್, ಶಿಕ್ಷಣ ಇಲಾಖೆಯ ಸಿಆರ್‌ಪಿ ಪ್ರಶಾಂತ್ ಪೂಜಾರಿ, ಶಿಕ್ಷಣ ಪ್ರೇಮಿ ಅರೆಕ್ಕಲ್ ರಾಮಚಂದ್ರ ಭಟ್, ಗ್ರಾ.ಪಂ ಸದಸ್ಯರಾದ ಗಣೇಶ್ ಬಂಗೇರ ಮತ್ತು ಜಗದೀಶ್ ನಾಯ್ಕ ಉಪಸ್ಥಿತರಿದ್ದರು.
ಅಶ್ವಿನಿ ಅವರು ಸ್ವಾಗತಿಸಿ, ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya
error: Content is protected !!