September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಠೋಸರ್ ವಹಿಸಿದ್ದರು.


ಹಿರಿಯರಾದ ಶ್ರೀನಿವಾಸ ಕಾಕತ್ಕರ್, ಶಿಕ್ಷಣ ಇಲಾಖೆಯ ಸಿಆರ್‌ಪಿ ಪ್ರಶಾಂತ್ ಪೂಜಾರಿ, ಶಿಕ್ಷಣ ಪ್ರೇಮಿ ಅರೆಕ್ಕಲ್ ರಾಮಚಂದ್ರ ಭಟ್, ಗ್ರಾ.ಪಂ ಸದಸ್ಯರಾದ ಗಣೇಶ್ ಬಂಗೇರ ಮತ್ತು ಜಗದೀಶ್ ನಾಯ್ಕ ಉಪಸ್ಥಿತರಿದ್ದರು.
ಅಶ್ವಿನಿ ಅವರು ಸ್ವಾಗತಿಸಿ, ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya
error: Content is protected !!