ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!