30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!