September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು


ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಪ್ರೌಢ ವಿಭಾಗ ಭಾಷಣ – ನವಮಿ – ಪ್ರಥಮ, ದೇಶ ಭಕ್ತಿ ಗೀತೆ – ಮಾನ್ಯ – ತೃತೀಯ, ಹಿರಿಯ ಪ್ರಾಥಮಿಕ ವಿಭಾಗ
ಭಾಷಣ – ಪ್ರಾಪ್ತಿ – ಪ್ರಥಮ, ದೇಶ ಭಕ್ತಿ ಗೀತೆ – ಮನೀಷಾ – ಪ್ರಥಮ, ಪ್ರಬಂಧ – ಅದ್ವಿತ – ತೃತೀಯ, ಕಿರಿಯ ಪ್ರಾಥಮಿಕ ವಿಭಾಗ, ದೇಶ ಭಕ್ತಿ ಗೀತೆ – ಶಾರ್ವಿ – ಪ್ರಥಮ, ಚಿತ್ರಕಲೆ – ಆದ್ಯ – ದ್ವಿತೀಯ.

Related posts

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!