September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!