ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.

24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ ಶೆಟ್ಟಿಗಾರ್ ಅಲ್ಲಾಜೆ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ನಿತೇಶ್ ಕಡಿತ್ಯಾರು, ಉಪಾಧ್ಯಕ್ಷರಾಗಿ ರಾಮಣ್ಣ ಗೌಡ ದೆವರಮಾರು, ಕೋಶಾಧಿಕಾರಿಯಾಗಿ ರಮೇಶ್ ನೂಜಿಲೆ, ಜೊತೆ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಗುರ್ಮೆಲು ನಾವೂರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

Leave a Comment

error: Content is protected !!