July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.

24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ ಶೆಟ್ಟಿಗಾರ್ ಅಲ್ಲಾಜೆ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ನಿತೇಶ್ ಕಡಿತ್ಯಾರು, ಉಪಾಧ್ಯಕ್ಷರಾಗಿ ರಾಮಣ್ಣ ಗೌಡ ದೆವರಮಾರು, ಕೋಶಾಧಿಕಾರಿಯಾಗಿ ರಮೇಶ್ ನೂಜಿಲೆ, ಜೊತೆ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಗುರ್ಮೆಲು ನಾವೂರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

Related posts

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!